ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
![]()
ಉರಿಯೂತ ಸಮಸ್ಯೆಗಳು
![]()
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ

ಜೀರ್ಣಾಂಗ ವ್ಯವಸ್ಥೆಗೆ...

Impressive Health Benefits Of Beetroot As Per The Nutrient Expert.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 07:52 pm
Mangalore Correspondent
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm