ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
![]()
ಉರಿಯೂತ ಸಮಸ್ಯೆಗಳು
![]()
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ

ಜೀರ್ಣಾಂಗ ವ್ಯವಸ್ಥೆಗೆ...

Impressive Health Benefits Of Beetroot As Per The Nutrient Expert.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm