ಬ್ರೇಕಿಂಗ್ ನ್ಯೂಸ್
21-09-22 07:43 pm Source: Vijayakarnataka ಡಾಕ್ಟರ್ಸ್ ನೋಟ್
ನಮಗೆಲ್ಲಾ ಗೊತ್ತೇ ಇರುವ ಹಾಗೆ, ಹಣ್ಣು ಹಾಗೂ ತರಕಾರಿಗಳಲ್ಲಿ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ನೈಸರ್ಗಿಕವಾಗಿ ಸಿಗುವುದು. ಹೀಗಾಗಿ ನಾವು ಇಂತಹ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ದೈನಂದಿನ ಆಹಾರ ಕ್ರಮದಲ್ಲಿ ಅಳವಡಿಸಿಕೊಂಡು ಆರೋಗ್ಯವನ್ನು ಕಾಪಾಡಿಕೊಂಡು ಹೋಗುತ್ತೇವೆ. ಇನ್ನು ತರಕಾರಿಗಳ ವಿಷ್ಯದಲ್ಲಿ ಹೇಳುವುದಾದರೆ, ನೈಸರ್ಗಿಕವಾಗಿ ಸಿಗುವ ಎಲ್ಲಾ ಬಗೆಯ ತರಕಾರಿಗಳು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.
ಒಂದೊಂದು ಬಗೆಯ ತರಕಾರಿಗಳಲ್ಲಿ ಒಂದೊಂದು ರೀತಿಯ ವೈಶಿಷ್ಟ್ಯತೆಗಳಿರುತ್ತವೆ. ಕೆಲವು ತರಕಾರಿಗಳಲ್ಲಿ ವಿಟಮಿನ್ಸ್ಗಳು ಹೆಚ್ಚಾಗಿದ್ದರೆ, ಇನ್ನೂ ಕೆಲವು ತರಕಾರಿಗಳಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳು, ಪ್ರೋಟೀನ್, ನಾರಿನಾಂಶ, ಖನಿಜಾಂಶಗಳು ಹೀಗೆ ಹಲವು ಬಗೆಯ ಪೌಷ್ಟಿಕ ಸತ್ವಗಳು ಕಂಡು ಬರುತ್ತದೆ. ಒಟ್ಟಾರೆಯಾಗಿ ಹೇಳಬೇಕೆಂದರೆ ನಮ್ಮ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಬೀಟ್ ರೂಟ್ ಕೂಡ ಒಂದು. ಬನ್ನಿ ಇಂದಿನ ಲೇಖನದಲ್ಲಿ ಪೌಷ್ಟಿಕತಜ್ಞೆ ಲೊವ್ನೀತ್ ಬಾತ್ರಾ ಅವರು ಬೀಟ್ರೂಟ್ ನಲ್ಲಿ ಅಡಗಿರುವ ಆರೋಗ್ಯಕಾರಿ ಪ್ರಯೋಜನಗಳ ಬಗ್ಗೆ ನೋಡೋಣ ಬನ್ನಿ...
ರಕ್ತದೊತ್ತಡದ ಸಮಸ್ಯೆ ಇದ್ದವರು
![]()
ಉರಿಯೂತ ಸಮಸ್ಯೆಗಳು
![]()
ಸಕ್ಕರೆ ಕಾಯಿಲೆ ಇರುವ ರೋಗಿಗಳಿಗೆ

ಜೀರ್ಣಾಂಗ ವ್ಯವಸ್ಥೆಗೆ...

Impressive Health Benefits Of Beetroot As Per The Nutrient Expert.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am