ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?
ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು
This Is How Okra Or Bhindi Adding In Your Daily Diet Is Beneficial To Control Blood Sugar Levels.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm