ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am