ಬ್ರೇಕಿಂಗ್ ನ್ಯೂಸ್
24-09-22 10:48 pm Source: Vijayakarnataka ಡಾಕ್ಟರ್ಸ್ ನೋಟ್
ಅಚ್ಚ ಹಸಿರಾಗಿರುವಂತಹ ತರಕಾರಿಗಳು, ಸೊಪ್ಪುಗಳ ಸೇವನೆಯು ನಮ್ಮ ದೇಹದ ಆರೋಗ್ಯ ವನ್ನು ಕಾಪಾಡುವುದು ಮಾತ್ರವಲ್ಲದೆ, ಅನೇಕ ಕಾಯಿಲೆಗಳಿಂದ ನಮ್ಮನ್ನು ದೂರವಿರಿಸುತ್ತದೆ. ಆದರೆ ಹೆಚ್ಚಿನವರಿಗೆ ತರಕಾರಿ ಬಗ್ಗೆ ತುಂಬಾ ಅಸಡ್ಡೆ ಭಾವನೆ. ಮನೆಯಲ್ಲಿ ದಿನಾ ತರಕಾರಿ ಸಾಂಬರ್ ಅಥವಾ ಸೊಪ್ಪಿನ ಪಲ್ಯ ಮಾಡಿದರೆ, ನಾವೇನು ದಿನಾ ಸೊಪ್ಪು ತರಕಾರಿ ತಿನ್ನುವುದಕ್ಕೆ ಆಡು, ಹಸುಗಳಾ? ಎಂದು ಜಗಳವೇ ಆಡುತ್ತಾರೆ! ಅವರಿಗೆ ಮಾಂಸಾಹಾರವೇ ಬೇಕು.
ಆದರೆ ನೆನೆಪಿರಲಿ, ಮಾಂಸಾಹಾರಿಗಳು ಕೂಡ, ಎರಡು ದಿನಕ್ಕೆ ಒಮ್ಮೆಯಾದರೂ ಕೂಡ ಸ್ವಲ್ಪ ಪ್ರಮಾಣದಲ್ಲಿ ತರಕಾರಿ ಸೇವಿಸಬೇಕು. ಪ್ರತಿಯೊಂದು ತರಕಾರಿಯಲ್ಲೂ ಒಂದೊಂದು ಬಗೆಯ ಪೌಷ್ಟಿಕ ಸತ್ವಗಳು ಸಿಗುವುದು, ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಬೆಂಡೆಕಾಯಿ! ಬನ್ನಿ ಇಂದಿನ ಲೇಖನದಲ್ಲಿ ಬೆಂಡೆಕಾಯಿ ಸೇವನೆಯಿಂದ ಹೇಗೆ ಮಧುಮೇಹ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದನ್ನು ನೋಡೋಣ...
ಬೆಂಡೆಕಾಯಿಯಲ್ಲಿರುವ ಪ್ರಯೋಜನಗಳು
![]()
ಬೆಂಡೆಕಾಯಿಯನ್ನು ಹೇಗೆಲ್ಲಾ ಬಳಸಿಕೊಳ್ಳಬಹುದು?

ಮಧುಮೇಹ ನಿಯಂತ್ರಿಸುವಲ್ಲಿ ಬೆಂಡೆಕಾಯಿಯ ಪಾತ್ರ
![]()
ಬೆಂಡೆಕಾಯಿಯಲ್ಲಿ ಸಿಗುವ ಪ್ರಮುಖ ಆರೋಗ್ಯಕಾರಿ ಅಂಶಗಳು
ಕೊನೆಯ ಮಾತು

This Is How Okra Or Bhindi Adding In Your Daily Diet Is Beneficial To Control Blood Sugar Levels.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm