ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್

ಪಿಸ್ತಾ

ಬಾದಾಮಿ

ನೆಲಗಡಲೆ

ಗೋಡಂಬಿ ಬೀಜಗಳು

World Heart Day 2022 Nuts To Include In Your Daily Diet To Keep Your Heart Healthy.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm