ಬ್ರೇಕಿಂಗ್ ನ್ಯೂಸ್
26-09-22 07:48 pm Source: Vijayakarnataka ಡಾಕ್ಟರ್ಸ್ ನೋಟ್
ಒಣಬೀಜಗಳು ಅಥವಾ ಡ್ರೈ ಫ್ರೂಟ್ಸ್ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವ ವಿಚಾರ ನಮಗೆಲ್ಲಾ ಗೊತ್ತೇ ಇದೆ. ಹೀಗಾಗಿ ಇಂದಿನ ದಿನಗಳಲ್ಲಿ ಬಹುತೇಕ ಜನರು, ರಾತ್ರಿ ಮಲಗುವ ಮುನ್ನ ಕೆಲವೊಂದು ಒಣಬೀಜಗಳನ್ನು ನೆನೆ ಹಾಕಿ, ಮರು ದಿನ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವ ಅಭ್ಯಾಸ ಇಟ್ಟುಕೊಂಡಿದ್ದಾರೆ. ಈ ಅಭ್ಯಾಸದಿಂದ ಆರೋಗ್ಯ ವೃದ್ಧಿಯಾಗುವುದು ಮಾತ್ರವಲ್ಲದೆ, ಮನುಷ್ಯನ ಆರೋಗ್ಯ ವನ್ನು ಅನೇಕ ಕಾಯಿಲೆಗಳಿಂದ ರಕ್ಷಣೆ ಮಾಡುವ ಎಲ್ಲಾ ಗುಣಲಕ್ಷಣಗಳು ಕೂಡ ಇವುಗಳಿಂದ ಸಿಗುತ್ತದೆ.
ಹಾಗಂತ ಈ ಮಾತನ್ನು ನಾವು ಹೇಳುತ್ತಿಲ್ಲ, ಬದಲಿಗೆ ಸ್ವತಃ ಆರೋಗ್ಯ ತಜ್ಞರೇ ಹೇಳುತ್ತಾರೆ. ಪ್ರತಿದಿನ ಡ್ರೈಫ್ರೂಟ್ಸ್ ತಿನ್ನುವ ಅಭ್ಯಾಸ ಇದ್ದವರಿಗೆ ಕೆಲವೊಂದು ವಿಶೇಷ ಬಗೆಯ ಮಾರಕ ಆರೋಗ್ಯ ಸಮಸ್ಯೆಗಳು ಕಾಡುವುದಿಲ್ಲ. ಉದಾಹರಣೆಗೆ ರಕ್ತದೊತ್ತಡದ ಸಮಸ್ಯೆ, ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಇತ್ಯಾದಿ. ಬನ್ನಿ ಇಂದಿನ ಲೇಖನದಲ್ಲಿ ಹೃದಯದ ಆರೋಗ್ಯವನ್ನು ರಕ್ಷಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಕೆಲವೊಂದು ಆರೋಗ್ಯಕಾರಿ ಒಣಫಲಗಳ ಬಗ್ಗೆ ನೋಡೋಣ...
ವಾಲ್ನಟ್

ಪಿಸ್ತಾ

ಬಾದಾಮಿ

ನೆಲಗಡಲೆ

ಗೋಡಂಬಿ ಬೀಜಗಳು

World Heart Day 2022 Nuts To Include In Your Daily Diet To Keep Your Heart Healthy.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am