ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am