ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm