ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm