ಬ್ರೇಕಿಂಗ್ ನ್ಯೂಸ್
28-09-22 07:54 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನನಿತ್ಯ ಸೇವನೆ ಮಾಡುವ ಆಹಾರ ಪದಾರ್ಥಗಳಲ್ಲಿ ಕಂಡುಬರುವ ಅತಿಯಾದ ಜಿಡ್ಡಿನ ಅಂಶಗಳು ದೇಹದಲ್ಲಿ ಕೆಟ್ಟ ಕೊಬ್ಬಿನಾಂಶಗಳು ಹೆಚ್ಚಾಗುವಂತೆ ಮಾಡುವುದು ಮಾತ್ರವಲ್ಲದೆ,ಸೊಂಟದ ಭಾಗದಲ್ಲಿ ಬೊಜ್ಜಿನ ಸಮಸ್ಯೆಗೆ ಕೂಡ ಕಾರಣವಾಗಿ ಬಿಡುತ್ತದೆ. ಒಮ್ಮೆ ಇಂತಹ ಸಮಸ್ಯೆಗಳು ಮನುಷ್ಯನಲ್ಲಿ ಕಾಣಿಸಿಕೊಂಡರೆ ಅದರಿಂದ ಹೊರಬರುವುದು ತುಂಬಾ ಕಷ್ಟ.
ಇದರ ಜೊತೆಗೆ ದೀರ್ಘಕಾಲದವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ , ರಕ್ತದೊತ್ತಡ, ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ. ಹೀಗಾಗಿ ಇವೆಲ್ಲಾ ಸಮಸ್ಯೆಗಳಿಂದ ದೂರ ಇರಬೇಕು ಎಂದರೆ ತಮ್ಮ ಆಹಾರ ಪದ್ಧತಿಯ ಬಗ್ಗೆ ಹಾಗೂ ಎಣ್ಣೆಯ ಜಿಡ್ಡಿನಿಂದ ಕೂಡಿದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವ ಬಗ್ಗೆ ಹೆಚ್ಚು ಆಲೋಚನೆ ಮಾಡಬೇಕು. ಒಂದು ವೇಳೆ ನೀವು ಇಂತಹ ಸಮಸ್ಯೆಯಲ್ಲಿ ಅದಾಗಲೇ ಸಿಲುಕಿಕೊಂಡಿದ್ದರೆ, ಈ ಲೇಖನದಲ್ಲಿ ನೀಡಿರುವ ಕೆಲವೊಂದು ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಪರಿಹಾರವನ್ನು ಕಂಡುಕೊಳ್ಳಬಹುದು ಮುಂದೆ ಓದಿ...
ದಿನಕ್ಕೊಂದು ಬೇಯಿಸಿದ ಮೊಟ್ಟೆ
ಡ್ರೈಫ್ರೂಟ್ಸ್ಗಳು
![]()
ಮೊಸರು

ಬ್ರೊಕೋಲಿ

ಫ್ಲಾಕ್ಸ್ ಸೀಡ್ಸ್
![]()
ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ

ಗ್ರೀನ್ ಟೀಯಲ್ಲಿ ಹಲವಾರು ರೀತಿಯ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ಕಂಡು ಬರುವುದ ರಿಂದ ಇಂದಿನ ದಿನಗಳಲ್ಲಿ ಇದಕ್ಕೆ ಎಲ್ಲಿಲ್ಲದ ಬೇಡಿಕೆ ಶುರುವಾಗಿದೆ. ಪ್ರತಿದಿನ ಈ ಗ್ರೀನ್ ಟೀ ಕುಡಿಯುವ ಅಭ್ಯಾಸ ಮಾಡಿಕೊಂಡರೆ, ದೇಹದ ತೂಕ ಕಡಿಮೆಯಾಗುವುದು ಮಾತ್ರವಲ್ಲದೆ, ಸೊಂಟದ ಭಾಗದ ಕೊಬ್ಬಿನಾಂಶ ಕೂಡ ನಿಯಂತ್ರಣಕ್ಕೆ ಬರುವುದು.
These Natural Foods Will Help You To Reduce Fat Around Your Waist.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm