ಬ್ರೇಕಿಂಗ್ ನ್ಯೂಸ್
03-10-22 08:09 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ತರಕಾರಿ ಎಂದರೆ ಅದು ಕೆಸುವಿನ ಗಡ್ಡೆ. ದಕ್ಷಿಣ ಭಾರತದಲ್ಲಿ ಅಡುಗೆಯಲ್ಲಿ ಹೆಚ್ಚಾಗಿ ಬಳಸುವ ಈ ತರಕಾರಿ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತದೆ.ಅನೇಕ ಪೋಷಕಾಂಶ, ನಾರಿನಾಂಶಗಳನ್ನು ತನ್ನೊಳಗೆ ಇರಿಸಿಕೊಂಡಿರುವ ಈ ಕೆಸುವಿನ ಗಡ್ಡೆ ಆರೊಗ್ಯಕ್ಕೆ ಬಹಳ ಒಳ್ಳೆಯದು.
ಕೆಸುವಿನ ಗಡ್ಡೆಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭ, ಅದನ್ನು ಹೇಗೆ ಬಳಸಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯರಾದ ಡಾ.ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ರಕ್ತದ ಸಕ್ಕರೆ ಪ್ರಮಾಣ ನಿಯಂತ್ರಣ

ಕೆಸುವಿನ ಗಡ್ಡೆಯ ಬಳಕೆ ಮದುಮೇಹಿಗಳಿಗೆ ಬಹಳ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ.
ಕೆಸುವಿನ ಗಡ್ಡೆಯು ಆಹಾರದ ಫೈಬರ್, ಕಾರ್ಬೋಹೈಡ್ರೇಟ್ಗಳ ಜೀರ್ಣಕ್ರಿಯೆ ಮತ್ತು ಗ್ಲೂಕೋಸ್ನ್ನು ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ಪ್ರತಿಯಾಗಿ, ದೇಹವು ಇನ್ಸುಲಿನ್ ಬಿಡುಗಡೆಯನ್ನು ನಿಯಂತ್ರಿಸಲು ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಉತ್ತಮ ಗ್ಲೈಸೆಮಿಕ್ ನಿಯಂತ್ರಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹಿಗಳು ಕೆಸುವಿನ ಗಡ್ಡೆಯನ್ನು ಸೇವನೆ ಮಾಡಬಹುದು.
ಹೃದಯದ ಆರೋಗ್ಯಕ್ಕೆ
ಕೆಸುವಿನ ಗಡ್ಡೆಯು ಪೊಟ್ಯಾಸಿಯಮ್ ಅಂಶ ಹೊಂದಿರುತ್ತದೆ, ಇದು ಸಾಮಾನ್ಯ ಜೀವಕೋಶದ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ದೇಹದ ಅಂಗಾಂಶಗಳಲ್ಲಿ ಇರುವ ಅಗತ್ಯವಾದ ಖನಿಜವಾಗಿದೆ.
ದೇಹದಲ್ಲಿ ಸೋಡಿಯಂನ ಪ್ರಮಾಣ ಹೆಚ್ಚಾಗಿದ್ದರೆ ಕಡಿಮೆ ಮಾಡುತ್ತದೆ. ಅಲ್ಲದೆ ರಕ್ತನಾಳಗಳು ಮತ್ತು ಅಪಧಮನಿಗಳನ್ನು ವಿಶ್ರಾಂತಿ ಮಾಡುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಪರಿಣಾಮವಾಗಿ, ಒಟ್ಟಾರೆ ಹೃದಯರಕ್ತನಾಳದ ವ್ಯವಸ್ಥೆಯ ಮೇಲಿನ ಒತ್ತಡವು ಕಡಿಮೆಯಾಗಿ ಹೃದಯವು ಆರೋಗ್ಯವಾಗಿರುವಂತೆ ಮಾಡುತ್ತದೆ.
ಕ್ಯಾನ್ಸರ್ ತಡೆಗೆ
![]()
ಕೆಸುವಿನ ಗಡ್ಡೆಯ ನಿಯಮಿತ ಬಳಕೆಯಿಂದ ಇದರಲ್ಲಿನ ಆಂಟಿ ಆಕ್ಸಿಡೆಂಟ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ಜೀವಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.ಮುಖ್ಯವಾಗಿ ಕೆಸುವಿನ ಗಡ್ಡೆಯ ಸೇವನೆಯಿಂದ ಬಾಯಿಯ ಮತ್ತು ಶ್ವಾಸಕೋಶದ ಕ್ಯಾನ್ಸರ್ನ್ನು ತಡೆಗಟ್ಟಬಹುದಾಗಿದೆ.
ಹೊಟ್ಟೆಯ ಸಮಸ್ಯೆಗಳಿಗೆ ರಾಮಬಾಣ

ಕೆಸುವಿನ ಗಡ್ಡೆಯನ್ನು ಸೇವನೆ ಮಾಡುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡಬಹುದಾಗಿದೆ. ಆಸಿಡಿಟಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುವಲ್ಲಿ ಇದು ಸಹಾಯ ಮಾಡುತ್ತದೆ.
ಮಲಬದ್ದತೆಯಿಂದ ಸರಿಯಾಗಿ ಮಲವಿಸರ್ಜನೆಯಾಗದೆ ಹೊಟ್ಟೆಯ ಸಮಸ್ಯೆ ಕಾಡುತ್ತಿದ್ದರೆ ನೀವು ಕೆಸುವಿನ ಗಡ್ಡೆಯನ್ನು ಸೇವನೆ ಮಾಡುಬಹುದಾಗಿದೆ.
ಸೇವನೆ ಹೇಗೆ?
![]()
Doctor Explains Amazing Health Benefits Of Taro Roots.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm