ಬ್ರೇಕಿಂಗ್ ನ್ಯೂಸ್
03-10-22 08:09 pm Source: Vijayakarnataka ಡಾಕ್ಟರ್ಸ್ ನೋಟ್
ಸಾಮಾನ್ಯವಾಗಿ ಎಲ್ಲರಿಗೂ ತಿಳಿದಿರುವ ತರಕಾರಿ ಎಂದರೆ ಅದು ಕೆಸುವಿನ ಗಡ್ಡೆ. ದಕ್ಷಿಣ ಭಾರತದಲ್ಲಿ ಅಡುಗೆಯಲ್ಲಿ ಹೆಚ್ಚಾಗಿ ಬಳಸುವ ಈ ತರಕಾರಿ ಮಾರುಕಟ್ಟೆಯಲ್ಲಿ ಸುಲಭವಾಗಿ ಸಿಗುತ್ತದೆ.ಅನೇಕ ಪೋಷಕಾಂಶ, ನಾರಿನಾಂಶಗಳನ್ನು ತನ್ನೊಳಗೆ ಇರಿಸಿಕೊಂಡಿರುವ ಈ ಕೆಸುವಿನ ಗಡ್ಡೆ ಆರೊಗ್ಯಕ್ಕೆ ಬಹಳ ಒಳ್ಳೆಯದು.
ಕೆಸುವಿನ ಗಡ್ಡೆಯಿಂದ ಆರೋಗ್ಯಕ್ಕೆ ಏನೆಲ್ಲಾ ಲಾಭ, ಅದನ್ನು ಹೇಗೆ ಬಳಸಬಹುದು ಎನ್ನುವ ಬಗ್ಗೆ ಆಯುರ್ವೇದ ವೈದ್ಯರಾದ ಡಾ.ಶರದ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ ಇಲ್ಲಿದೆ ನೋಡಿ.
ರಕ್ತದ ಸಕ್ಕರೆ ಪ್ರಮಾಣ ನಿಯಂತ್ರಣ

ಕೆಸುವಿನ ಗಡ್ಡೆಯ ಬಳಕೆ ಮದುಮೇಹಿಗಳಿಗೆ ಬಹಳ ಒಳ್ಳೆಯದು. ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಣ ಮಾಡಲು ಸಹಾಯ ಮಾಡುತ್ತದೆ.
ಕೆಸುವಿನ ಗಡ್ಡೆಯು ಆಹಾರದ ಫೈಬರ್, ಕಾರ್ಬೋಹೈಡ್ರೇಟ್ಗಳ ಜೀರ್ಣಕ್ರಿಯೆ ಮತ್ತು ಗ್ಲೂಕೋಸ್ನ್ನು ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದು ಪ್ರತಿಯಾಗಿ, ದೇಹವು ಇನ್ಸುಲಿನ್ ಬಿಡುಗಡೆಯನ್ನು ನಿಯಂತ್ರಿಸಲು ಮತ್ತು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಉತ್ತಮ ಗ್ಲೈಸೆಮಿಕ್ ನಿಯಂತ್ರಣವನ್ನು ಒದಗಿಸುತ್ತದೆ. ಹೀಗಾಗಿ ಮಧುಮೇಹಿಗಳು ಕೆಸುವಿನ ಗಡ್ಡೆಯನ್ನು ಸೇವನೆ ಮಾಡಬಹುದು.
ಹೃದಯದ ಆರೋಗ್ಯಕ್ಕೆ
ಕೆಸುವಿನ ಗಡ್ಡೆಯು ಪೊಟ್ಯಾಸಿಯಮ್ ಅಂಶ ಹೊಂದಿರುತ್ತದೆ, ಇದು ಸಾಮಾನ್ಯ ಜೀವಕೋಶದ ಕಾರ್ಯಕ್ಕೆ ಅಗತ್ಯವಿರುವ ಎಲ್ಲಾ ದೇಹದ ಅಂಗಾಂಶಗಳಲ್ಲಿ ಇರುವ ಅಗತ್ಯವಾದ ಖನಿಜವಾಗಿದೆ.
ದೇಹದಲ್ಲಿ ಸೋಡಿಯಂನ ಪ್ರಮಾಣ ಹೆಚ್ಚಾಗಿದ್ದರೆ ಕಡಿಮೆ ಮಾಡುತ್ತದೆ. ಅಲ್ಲದೆ ರಕ್ತನಾಳಗಳು ಮತ್ತು ಅಪಧಮನಿಗಳನ್ನು ವಿಶ್ರಾಂತಿ ಮಾಡುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಪರಿಣಾಮವಾಗಿ, ಒಟ್ಟಾರೆ ಹೃದಯರಕ್ತನಾಳದ ವ್ಯವಸ್ಥೆಯ ಮೇಲಿನ ಒತ್ತಡವು ಕಡಿಮೆಯಾಗಿ ಹೃದಯವು ಆರೋಗ್ಯವಾಗಿರುವಂತೆ ಮಾಡುತ್ತದೆ.
ಕ್ಯಾನ್ಸರ್ ತಡೆಗೆ
![]()
ಕೆಸುವಿನ ಗಡ್ಡೆಯ ನಿಯಮಿತ ಬಳಕೆಯಿಂದ ಇದರಲ್ಲಿನ ಆಂಟಿ ಆಕ್ಸಿಡೆಂಟ್ ಅಂಶಗಳು ಕ್ಯಾನ್ಸರ್ ಉಂಟು ಮಾಡುವ ಜೀವಕೋಶಗಳ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುತ್ತದೆ.ಮುಖ್ಯವಾಗಿ ಕೆಸುವಿನ ಗಡ್ಡೆಯ ಸೇವನೆಯಿಂದ ಬಾಯಿಯ ಮತ್ತು ಶ್ವಾಸಕೋಶದ ಕ್ಯಾನ್ಸರ್ನ್ನು ತಡೆಗಟ್ಟಬಹುದಾಗಿದೆ.
ಹೊಟ್ಟೆಯ ಸಮಸ್ಯೆಗಳಿಗೆ ರಾಮಬಾಣ

ಕೆಸುವಿನ ಗಡ್ಡೆಯನ್ನು ಸೇವನೆ ಮಾಡುವುದರಿಂದ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ನಿವಾರಣೆ ಮಾಡಬಹುದಾಗಿದೆ. ಆಸಿಡಿಟಿ, ಗ್ಯಾಸ್ಟ್ರಿಕ್, ಮಲಬದ್ಧತೆ, ಮೂಲವ್ಯಾಧಿ ಸಮಸ್ಯೆಗಳನ್ನು ಸಂಪೂರ್ಣವಾಗಿ ನಿವಾರಣೆ ಮಾಡುವಲ್ಲಿ ಇದು ಸಹಾಯ ಮಾಡುತ್ತದೆ.
ಮಲಬದ್ದತೆಯಿಂದ ಸರಿಯಾಗಿ ಮಲವಿಸರ್ಜನೆಯಾಗದೆ ಹೊಟ್ಟೆಯ ಸಮಸ್ಯೆ ಕಾಡುತ್ತಿದ್ದರೆ ನೀವು ಕೆಸುವಿನ ಗಡ್ಡೆಯನ್ನು ಸೇವನೆ ಮಾಡುಬಹುದಾಗಿದೆ.
ಸೇವನೆ ಹೇಗೆ?
![]()
Doctor Explains Amazing Health Benefits Of Taro Roots.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am