ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm