ಬ್ರೇಕಿಂಗ್ ನ್ಯೂಸ್
04-10-22 08:32 pm Source: Vijayakarnataka ಡಾಕ್ಟರ್ಸ್ ನೋಟ್
ಸಿಹಿ ಪದಾರ್ಥ ಯಾರಿಗೆ ತಾನೆ ಇಷ್ಟವಾಗುವುದಿಲ್ಲ ಹೇಳಿ? ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲರೂ ಕೂಡ ಇಷ್ಟಪಟ್ಟು ತಿನ್ನುತ್ತಾರೆ... ಅದರಲ್ಲೂ ಸ್ವಲ್ಪ ತುಪ್ಪ ಹಾಕಿ ಮಾಡಿದ ಸಿಹಿ ತಿಂಡಿ ಗಳಂತೂ ಎಲ್ಲರನ್ನೂ ಕೂಡ ಕೈ ಕೈಬೀಸಿ ಕರೆಯುತ್ತದೆ. ಕೇವಲ ಹತ್ತರಲ್ಲಿ ಒಬ್ಬರು ಮಾತ್ರ ಸಿಹಿಯಿಂದ ದೂರ ಉಳಿಯುತ್ತಾರೆ!
ಅದು ಬಿಟ್ಟರೆ ಸಕ್ಕರೆಕಾಯಿಲೆ ಇರುವವರು ಸಿಹಿ ಪದಾರ್ಥ ಗಳಿಂದ ದೂರ ಇರುತ್ತಾರೆ. ಹೇಳಿಕೇಳಿ ಆಯುಧ ಪೂಜೆ ಬಂದು ಬಿಟ್ಟಿದೆ, ಸಿಹಿ ತಿಂಡಿಗಳಿಗೆ ಎಲ್ಲಿಲ್ಲದ ಡಿಮ್ಯಾಂಡು! ಆದರೆ ಒಂದು ವಿಚಾರ ನೆನಪಿರಲಿ, ತಪ್ಪಿಯೂ ಕೂಡ ಸಿಹಿತಿಂದ ಕೂಡಲೇ ನೀರು ಕುಡಿಯುವ ಅಭ್ಯಾಸ ಇಟ್ಟುಕೊಳ್ಳಬೇಡಿ. ಯಾಕೆಂದರೆ ಸಿಹಿತಿಂಡಿ ತಿಂದು ನೀರು ಕುಡಿಯುತ್ತಾ ಬಂದ್ರೆ ಮುಂದಿನ ದಿನಗಳಲ್ಲಿ ಮಧುಮೇಹ ಕಾಯಿಲೆಯ ಎಲ್ಲಾ ಲಕ್ಷಣಗಳು ಕೂಡ ಕಾಣಿಸಿಕೊಳ್ಳುವ ಅಪಾಯ ಹೆಚ್ಚಿರುತ್ತದೆ! ಇದಕ್ಕೆ ಹೇಳುವುದು ದಾರಿಯಲ್ಲಿ ಹೋಗುತ್ತಿರಬೇಕಾದರೆ, ರಸ್ತೆಯ ಪಕ್ಕದ ಕಲ್ಲನ್ನು ಮೈಮೇಲೆ ಎಳೆದು ಕೊಂಡಂತೆ! ಮುಂದೆ ಓದಿ...
ಸಿಹಿ ಪದಾರ್ಥಗಳನ್ನು ತಿಂದ ಕೂಡಲೇ ನೀರು ಕುಡಿಯಬಾರದು!
![]()
ಯಾವುದೇ ಕಾರಣಕ್ಕೂ ಕೂಡ ಸಿಹಿ ತಿಂದ ಕೂಡಲೇ ನೀರು ಕುಡಿಯಬಾರದು!

ಮಧುಮೇಹ ಸಮಸ್ಯೆ ಹೊಂದಿದವರಿಗೆ ಆಹಾರಕ್ರಮ ಬಹಳ ಮುಖ್ಯ

ನೆನಪಿಡಿ ಸಕ್ಕರೆಕಾಯಿಲೆ, ಇದ್ದವರು ವೈದ್ಯರ ಮಾತನ್ನು ಮೀರಬಾರದು
![]()
ಸಕ್ಕರೆಕಾಯಿಲೆ ಗೊತ್ತಾದ ಬಳಿಕ ಕಟ್ಟುನಿಟ್ಟಿನ ಆಹಾರ ಪದ್ಧತಿಯ ಜೊತೆಗೆ ವೈದ್ಯರು ಕೊಡುವ ಔಷಧಿ ಗಳನ್ನು ಸರಿಯಾದ ಸಮಯಕ್ಕೆ ತೆಗೆದುಕೊಳ್ಳುವುದನ್ನು ಮರೆಯಬಾರದು. ಜೊತೆಗೆ ಅವರ ಸಲಹೆಗಳ ಮೇರೆಗೆ ಸಮಯಕ್ಕೆ ಸರಿಯಾಗಿ, ರಕ್ತದಲ್ಲಿ ಸಕ್ಕರೆಯ ಮಟ್ಟ ಎಷ್ಟಿದೆ ಎನ್ನುವುದನ್ನು ಪರೀಕ್ಷೆ ಮಾಡಿ ಕೊಳ್ಳಬೇಕು.
ಕೊನೆಯ ಮಾತು

What Will Happen If We Drink Water After Eating Sweets These Things You Must Know.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am