ಬ್ರೇಕಿಂಗ್ ನ್ಯೂಸ್
05-10-22 08:19 pm Source: Vijayakarnataka ಡಾಕ್ಟರ್ಸ್ ನೋಟ್
ಆಸ್ಟಿಯೊಪೊರೋಸಿಸ್ ಎನ್ನುವುದು ಮೂಳೆ ಮುರಿತದ ಅಪಾಯವಾಗಿದೆ. ಮೂಳೆ ಮುರಿತವಾಗುವವರೆಗೂ ಇದರ ಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ.ಮೂಳೆ ನಷ್ಟ ಮತ್ತು ಮೂಳೆ ಬೆಳವಣಿಗೆಯು ಯಾವುದೇ ವ್ಯಕ್ತಿಯ ಸಾಮಾನ್ಯ ಜೀವನ ಚಕ್ರದ ಭಾಗವಾಗಿದೆ, ಆದರೆ ಮೂಳೆಯ ಬೆಳವಣಿಗೆಗಿಂತ ಮೂಳೆಯ ನಷ್ಟದ ಪ್ರಮಾಣವು ವೇಗವಾಗಿದ್ದಾಗ ಆಸ್ಟಿಯೊಪೊರೋಸಿಸ್ ಸಮಸ್ಯೆ ಉಂಟಾಗುತ್ತದೆ. ಆಸ್ಟಿಯೊಪೊರೋಸಿಸ್ಗೆ ಕಾರಣವಾಗುವ ಹಲವಾರು ಅಂಶಗಳಿವೆ ಅವುಗಳು ಯಾವವು ಎನ್ನುವ ಬಗ್ಗೆ ಡಾ. ಅತುಲ್ ಮಿಶ್ರಾ ಮಾಹಿತಿ ನಿಡಿದ್ದಾರೆ ಇಲ್ಲಿದೆ ನೋಡಿ.
ವಯಸ್ಸು

ಪ್ರತಿಯೊಬ್ಬರಿಗೂ ಕೂಡ ವಯಸ್ಸಾದಂತೆ ಮೂಳೆಗಳು ದುರ್ಬಲವಾಗುತ್ತದೆ . 35 ವರ್ಷಗಳ ನಂತರ, ಹಳೆಯ ಮೂಳೆಯ ನಷ್ಟವನ್ನು ಬದಲಿಸಲು ದೇಹವು ಕಡಿಮೆ ಹೊಸ ಮೂಳೆಯನ್ನು ನಿರ್ಮಿಸುತ್ತದೆ. ಸಾಮಾನ್ಯವಾಗಿ, ನೀವು ವಯಸ್ಸಾದಂತೆ, ನಿಮ್ಮ ಒಟ್ಟು ಮೂಳೆ ದ್ರವ್ಯರಾಶಿಯನ್ನು ಕಡಿಮೆ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸುತ್ತದೆ.
ಅನುವಂಶೀಯತೆ

ಸಣ್ಣ, ತೆಳ್ಳಗಿನ ದೇಹ ರಚನೆ, ತೆಳುವಾದ ಚರ್ಮ ಆಸ್ಟಿಯೊಪೊರೋಸಿಸ್ ಅಪಾಯವನ್ನು ಹೆಚ್ಚಿಸಬಹುದು. ಕೆಲವು ಜನರು ಆರಂಭಿಕ ಜೀವನದಲ್ಲಿ ಆಸ್ಟಿಯೊಪೊರೋಸಿಸ್ ಅನ್ನು ಏಕೆ ಅಭಿವೃದ್ಧಿಪಡಿಸುತ್ತಾರೆ ಎಂಬುದನ್ನು ವಿವರಿಸಲು ಅನುವಂಶಿಕತೆಯು ಸಹಾಯ ಮಾಡುತ್ತದೆ. ಹೀಗಾಗಿ ಕುಟುಂಬದಲ್ಲಿ ಯಾರಿಗಾದರೂ ಸಂಧಿವಾತದ ಸಮಸ್ಯೆ ಇದ್ದರೆ ಅಂತಹವರು ಎಚ್ಚರಿಕೆವಹಿಸುವುದು ಅಗತ್ಯವಾಗಿರುತ್ತದೆ.
ಪೋಷಣೆ ಮತ್ತು ಜೀವನಶೈಲಿ
![]()
ಕಡಿಮೆ ಕ್ಯಾಲ್ಸಿಯಂ ಆಹಾರ, ಕಡಿಮೆ ದೇಹದ ತೂಕ ಮತ್ತು ಜಡ ಜೀವನಶೈಲಿ ಸೇರಿದಂತೆ ಕಳಪೆ ಪೋಷಣೆಯು ಆಸ್ಟಿಯೊಪೊರೋಸಿಸ್ಗೆ ಸಂಬಂಧಿಸಿದೆ, ಹಾಗೆಯೇ ಧೂಮಪಾನ ಮತ್ತು ಅತಿಯಾದ ಮದ್ಯಪಾನ ಕೂಡ ಅಸ್ಥಿಸಂಧಿವಾತಕ್ಕೆ ಕಾರಣವಾಗುತ್ತದೆ.
ಔಷಧಿಗಳು ಮತ್ತು ಇತರ ರೋಗಗಳು
![]()
ಆಸ್ಟಿಯೊಪೊರೋಸಿಸ್ ಅನ್ನು ಸ್ಟೀರಾಯ್ಡ್ಗಳು ಸೇರಿದಂತೆ ಕೆಲವು ಔಷಧಿಗಳ ಬಳಕೆಗೆ ಮತ್ತು ಕೆಲವು ಥೈರಾಯ್ಡ್ ಸಮಸ್ಯೆಗಳು ಸೇರಿದಂತೆ ಇತರ ಕಾಯಿಲೆಗಳಿಗೆ ಸಂಬಂಧಿಸಿದೆ. ಆದ್ದರಿಂದ ಹೆಚ್ಚು ಮಾತ್ರೆಗಳನ್ನು ತೆಗೆದುಕೊಒಂಡರೆ ಮೂಳೆಗಳಿಗೆ ಹಾನಿಯಾಗುವ ಸಾಧ್ಯತೆ ಇರುತ್ತದೆ.
ಸಂಧಿವಾತವನ್ನು ತಡೆಯಲು ಹೀಗೆ ಮಾಡಬಹುದು
![]()
How To Prevent The Osteoporosis Naturally.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm