ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm