ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ
ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು
ಸೋಯಾಬೀನ್
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು
ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm