ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm