ಬ್ರೇಕಿಂಗ್ ನ್ಯೂಸ್
06-10-22 08:39 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕರೆ ಮಾತ್ರ ಆರೋಗ್ಯಕರವಾದ ಜೀವನ ನಡೆಸಲು ಸಾಧ್ಯವಾಗುತ್ತದೆ. ಒಂದು ವೇಳೆ ಪೌಷ್ಟಿಕ ಸತ್ವಗಳಲ್ಲಿ ಕೊರತೆ ಉಂಟಾದರೆ, ಆರೋಗ್ಯದಲ್ಲಿ ಏರುಪೇರು ಉಂಟಾಗಿ, ಇನ್ನಿಲ್ಲದ ಸಮಸ್ಯೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಉದಾಹರಣೆಗೆ ಹೇಳುವುದಾದರೆ, ಪದೇ ಪದೇ ಸುಸ್ತಾಗುವುದು, ತಲೆಸುತ್ತು ಬರುವುದು, ದೈಹಿಕ ನಿತ್ರಾಣ ಎದುರಾಗುವುದು, ಇವೆಲ್ಲಾವೂ ಕೂಡ ರಕ್ತದಲ್ಲಿ ಕಬ್ಬಿಣಾಂಶ ಕಡಿಮೆಯಾಗಿದೆ ಎನ್ನುವುದರ ಲಕ್ಷಣಗಳು. ಬನ್ನಿ ಇಂದಿನ ಲೇಖನದಲ್ಲಿ ಕಬ್ಬಿಣದ ಅಂಶ ಅಪಾರ ಪ್ರಮಾಣದಲ್ಲಿ ಕಂಡುಬರುವ ಆಹಾರ ಪದಾರ್ಥಗಳ ಬಗ್ಗೆ ಮಾಹಿತಿ ನೀಡಿದ್ದೇವೆ, ಮುಂದೆ ಓದಿ...
ಅವಲಕ್ಕಿ ಸೇವನೆ ಮಾಡುವುದು
ಖರ್ಜೂರ

ನೈಸರ್ಗಿಕ ಸಿಹಿ ಅಂಶ ಹೊಂದಿರುವ ಖರ್ಜೂರವನ್ನು, ಪ್ರತಿದಿನ ಎರಡು- ಮೂರು ಸೇವಿಸುವುದು ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು. ಪ್ರಮುಖವಾಗಿ ಖರ್ಜೂರಗಳಲ್ಲಿ ಪೊಟ್ಯಾಸಿಯಮ್, ಫಾಸ್ಫರಸ್, ಮ್ಯಾಂಗನೀಸ್, ತಾಮ್ರ, ಮೆಗ್ನೀಸಿಯಂ ಹಾಗೂ ಕಬ್ಬಿಣಾಂಶ ಸಿಗುವುದರಿಂದ, ರಕ್ತಹೀನತೆಯಂತಹ ಸಮಸ್ಯೆಯಿಂದ ನಮ್ಮನ್ನು ದೂರ ಇರಿಸುತ್ತದೆ.
ಕಪ್ಪು ಎಳ್ಳು ಸೇವನೆ ಮಾಡುವುದು

ಸೋಯಾಬೀನ್
![]()
ಸೋಯಾಬೀನ್ನಲ್ಲಿ ಕೂಡ ಅಷ್ಟೇ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಕೂಡ ಕಂಡು ಬರುತ್ತದೆ. ಇದರಲ್ಲಿ ಕೇವಲ ಕಬ್ಬಿಣದ ಅಂಶದ ಪ್ರಮಾಣ ಮಾತ್ರವಲ್ಲದೆ, ಆರೋಗ್ಯಕ್ಕೆ ಬೇಕಾಗುವ ಕ್ಯಾಲ್ಸಿಯಂ, ಮೆಗ್ನೀಷಿಯಂ, ಸೆಲೆನಿಯಮ್, ಸತು, ತಾಮ್ರದ ಅಂಶ ಹಾಗೂ ಇನ್ನಿತರ ಆರೋಗ್ಯಕಾರಿ ಖನಿಜಾಂಶಗಳು ಯಥೇಚ್ಛವಾಗಿ ಕಂಡು ಬರುತ್ತದೆ. ರಕ್ತಹೀನತೆ ಸಮಸ್ಯೆ ದೂರವಾಗುವುದರ ಜೊತೆಗೆ ಹೃದಯ ಹಾಗೂ ಮೂಳೆಗೆ ಸಂಬಂಧಪಟ್ಟ ಸಮಸ್ಯೆಗಳು ದೂರವಾಗುತ್ತದೆ.
ಕುಂಬಳಕಾಯಿ ಬೀಜಗಳು

ನೋಡಲು ಸಣ್ಣದಾಗಿರುವ ಈ ಕುಂಬಳಕಾಯಿ ಬೀಜಗಳು ತನ್ನಲ್ಲಿ ಅಪಾರ ಪ್ರಮಾಣದಲ್ಲಿ ಕಬ್ಬಿಣಾಂಶ ಮೆಗ್ನೀಸಿಯಂ, ತಾಮ್ರ, ಪ್ರೋಟೀನ್ ಮತ್ತು ಸತುವುಗಳಂತಹ ವಿವಿಧ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ. ಹೀಗಾಗಿ ಇಂತಹ ಬೀಜಗಳನ್ನು ಮಿತಪ್ರಮಾಣದಲ್ಲಿ ನಿಯಮಿತವಾಗಿ ಸೇವನೆ ಮಾಡಿದರೆ, ರಕ್ತಹೀನತೆ ಸಮಸ್ಯೆಗಳಿಂದ ದೂರ ಇರಬಹುದು.
List Of The Healthy Foods That Are Rich In Iron.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm