ಬ್ರೇಕಿಂಗ್ ನ್ಯೂಸ್
08-10-22 10:22 pm Source: Vijayakarnataka ಡಾಕ್ಟರ್ಸ್ ನೋಟ್
ತುಂಬಾ ಜನರಿಗೆ ರಾತ್ರಿ ಹೊತ್ತು ಮಲಗುವ ಮುಂಚೆ ಅಥವಾ ಮಧ್ಯಾಹ್ನ ಊಟ ಆದ ನಂತರದಲ್ಲಿ ಮೊಸರಿಗೆ ಸ್ವಲ್ಪ ಸಕ್ಕರೆ ಸೇರಿಸಿ ತಿನ್ನುವ ಅಭ್ಯಾಸವಿರುತ್ತದೆ. ಅಂದರೆ ಮೊಸರು ಒಂದು ಇಷ್ಟವಾದ ಆಹಾರ ಪದಾರ್ಥ ಅಥವಾ ಡೈರಿ ಪದಾರ್ಥ ಎಂದು ಕರೆಯಬಹುದು. ಮೊಸರನ್ನು ಕೆಲವರು ಊಟದ ಜೊತೆ ಸೇವಿಸುತ್ತಾರೆ.
ಇನ್ನು ಕೆಲವರು ಇಷ್ಟಪಟ್ಟು ಮೊಸರು ಅನ್ನ ತಿನ್ನುತ್ತಾರೆ. ಆದರೆ ಅಚ್ಚರಿ ಪಡಬೇಕಾದ ವಿಷಯ ಒಂದಿದೆ. ಅದೇನೆಂದರೆ, ಮೊಸರಿನ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯರು ಈ ಕೆಳಗಿನ ಮಾತು ಗಳನ್ನು ಹೇಳಿದ್ದಾರೆ ಮತ್ತು ಮೊಸರು ಸೇವನೆಯ ನಿಯಮಗಳನ್ನು ಸಹ ತಿಳಿಸಿದ್ದಾರೆ.
ಮೊದಲಿಗೆ ಈ ವಿಷ್ಯಗಳು ಗೊತ್ತಿರಲಿ...

ಮೊಸರು ಸೇವನೆ ಮಾಡಬೇಕಾದ ನಿಯಮಗಳು

ಇದ್ದ ಹಾಗೆ ಸೇವಿಸುವುದು ಒಳ್ಳೆಯದು!
![]()
ಖಾಲಿ ಮೊಸರು ಸೇವಿಸಬೇಡಿ!

ಯಾವುದೇ ಕಾರಣಕ್ಕೂ ಮೊಸರನ್ನು ಹಾಗೆ ಸೇವಿಸಬಾರದು. ಅಂದರೆ ಸಾಧಾರಣ ಹಸುವಿನ ತುಪ್ಪ, ಜೇನುತುಪ್ಪ, ಸಕ್ಕರೆ ಇವುಗಳ ಜೊತೆ ಸೇವನೆ ಮಾಡಬೇಕು. ಹೀಗೆ ಮಾಡುವುದರಿಂದ ದೋಷಗಳು ನಿವಾರಣೆಯಾಗುತ್ತವೆ ಮತ್ತು ಎದುರಾಗುವ ಅನೇಕ ಕೆಟ್ಟ ಪ್ರಭಾವಗಳು ಇರುವುದಿಲ್ಲ.
ಮೊಸರು ತಿನ್ನುತ್ತೀರಾ? ಪ್ರತಿದಿನ ಬೇಡ!
ಅದೇ ರೀತಿ ಪ್ರತಿದಿನ ಮೊಸರು ಸೇವಿಸಬಾರದು. ಅದರಲ್ಲೂ ಅರ್ಧಂಬರ್ಧ ಹೆಪ್ಪುಗಟ್ಟಿದ ಮೊಸರನ್ನು ತಿನ್ನಲೇಬಾರದು. ಇದು ದೇಹದಲ್ಲಿ ಮಲಬದ್ಧತೆ ಸಮಸ್ಯೆಯನ್ನು ಉಂಟು ಮಾಡುತ್ತದೆ ಎಂಬುದು ವೈದ್ಯರಾದ ಐಶ್ವರ್ಯ ಸಂತೋಷ್ ರವರ ಮಾತು. ವೈದ್ಯರು ಹೇಳುವ ಪ್ರಕಾರ ಮೊಸರಿನ ಬದಲಿಗೆ ಮಜ್ಜಿಗೆಯನ್ನು ಬೇಕಾದರೆ ಪ್ರತಿದಿನ ಕುಡಿಯಬಹುದು.
ಚರ್ಮದ ಸಮಸ್ಯೆ ಇದ್ದವರು
![]()
ಮೊಸರನ್ನು ಯಾವುದೇ ಕಾರಣಕ್ಕೂ ವಸಂತಕಾಲದಲ್ಲಿ, ಚಳಿಗಾಲದಲ್ಲಿ ಮತ್ತು ಬೇಸಿಗೆ ಕಾಲದಲ್ಲಿ ಸೇವಿಸ ಬಾರದು. ಒಂದು ವೇಳೆ ನಿಮಗೆ ತ್ವಚೆಗೆ ಸಂಬಂಧಪಟ್ಟಂತೆ ಯಾವುದೇ ತೊಂದರೆಗಳು ಇದ್ದರೆ, ಉಸಿ ರಾಟದ ಸಮಸ್ಯೆ ಅಥವಾ ಉರಿಯೂತ ಸಮಸ್ಯೆಗಳಿದ್ದರೆ ಮೊಸರನ್ನು ಸೇವಿಸಬೇಡಿ.
ಕ್ರಮ ಅನುಸರಿಸದಿದ್ದರೆ

ಸರಿಯಾದ ರೀತಿ ಮೊಸರು ಸೇವನೆ ಮಾಡದೇ ಇದ್ದರೆ, ನಿಮಗೆ ಅನಿಮಿಯ ಅಥವಾ ರಕ್ತಹೀನತೆ, ಜ್ವರ, ಆಗಾಗ ಸೋಂಕುಗಳು ಎದುರಾಗುವುದು, ಚರ್ಮದ ತೊಂದರೆಗಳು, ಆರ್ಥ್ರೈಟಿಸ್, ರಕ್ತ ಹೋಗುವ ಸಾಧ್ಯತೆ ಇರುತ್ತದೆ.
Curd Can Be Eaten As Per Doctor Tips For A Healthy Life.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm