ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
ಉರಿಯೂತ ಕಡಿಮೆಯಾಗುತ್ತದೆ
ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ
ಜೀರ್ಣಶಕ್ತಿ ವೃದ್ಧಿಸುತ್ತದೆ
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
29-04-25 10:45 pm
Bangalore Correspondent
CM Siddaramaiah, Belagavi, BJP Suresh Kumar:...
29-04-25 09:51 pm
Protest Kalaburagi, islamabad Locality: ಕಲಬುರ...
29-04-25 09:20 pm
Kudupu Murder, Mob attack, Parameshwar: ಕುಡುಪ...
29-04-25 04:28 pm
Praveen Nettaru, Mohsin Shukur, Karwar Police...
29-04-25 01:04 pm
29-04-25 03:45 pm
HK News Desk
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
ಪಾಕಿಸ್ತಾನದ ಶಾಂತಿ ಸಮಿತಿ ಕಚೇರಿ ಎದುರೇ ಬಾಂಬ್ ಸ್ಫೋ...
28-04-25 05:53 pm
ಪಾಕ್ ವಿರುದ್ಧ ಯುದ್ದಕ್ಕೆ ಕರೆ ನೀಡಿದ ಕಾಶ್ಮೀರ್ ಸಿಎ...
27-04-25 08:42 pm
Pak, Website Hacked, Indian Army : ಅಲ್ಲಾ ನಮ್ಮ...
27-04-25 07:38 pm
29-04-25 11:00 pm
Mangalore Correspondent
Mangalore, Ullal Nethravathi Bridge: ಉಳ್ಳಾಲ ನ...
29-04-25 05:45 pm
Mangalore, Dr Kalladka Bhat: ಹೆಣ್ಣು ಮಕ್ಕಳು ವ್...
29-04-25 12:40 pm
Vadiraj, Mangalore, B R Ambedkar: ಕಾಂಗ್ರೆಸ್ ಸ...
29-04-25 11:53 am
Highland Hospital Mangalore, FIR, Anti Nation...
29-04-25 11:38 am
29-04-25 09:59 pm
Mangalore Correspondent
Kudupu Murder, Mangalore Crime, Police: ಕುಡುಪ...
29-04-25 02:53 pm
Belthagady, Blackmail, Mangalore crime: ಬೆಳ್ತ...
28-04-25 11:39 am
Shootout Bakrebail, Mangalore Crime: ಬಾಕ್ರಬೈಲ...
28-04-25 11:24 am
Mangalore crime, Murder, Kudupu: ಕುಡುಪು ಬಳಿಯಲ...
27-04-25 10:59 pm