ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm