ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
![]()
ಉರಿಯೂತ ಕಡಿಮೆಯಾಗುತ್ತದೆ

ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ

ಜೀರ್ಣಶಕ್ತಿ ವೃದ್ಧಿಸುತ್ತದೆ
![]()
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am