ಬ್ರೇಕಿಂಗ್ ನ್ಯೂಸ್
11-10-22 08:53 pm Source: Vijayakarnataka ಡಾಕ್ಟರ್ಸ್ ನೋಟ್
ಕೆಂಪಗಿನ ಬೀಟ್ರೂಟ್ ಒಂದು ಆರೋಗ್ಯಕರವಾದ ತರಕಾರಿ. ಇದು ಅತಿ ಹೆಚ್ಚು ಪೌಷ್ಟಿಕಾಂಶಗಳನ್ನು ಒಳಗೊಂಡ ಮತ್ತು ದೇಹಕ್ಕೆ ಅಗತ್ಯವಾಗಿ ಬೇಕಾದ ವಿಟಮಿನ್ ಪ್ರಮಾಣ ಮತ್ತು ಖನಿಜಾಂಶ ಗಳ ಸಹಿತ, ಹಲವಾರು ಬಗೆಯ ವಿಟಮಿನ್ಸ್ ಗಳು, ಪೊಟಾಷಿಯಂ, ನಾರಿನಾಂಶ ಕೂಡ ಅಧಿಕ ಪ್ರಮಾಣದಲ್ಲಿ ಸಿಗುವುದರಿಂದ, ಇದೊಂದು ಆರೋಗ್ಯ ವೃದ್ಧಿಸುವ ತರಕಾರಿ ಎನ್ನುವುದರಲ್ಲಿ ಎರಡು ಮಾತಿಲ್ಲ!
ಇನ್ನು ಈ ಒಂದೊಂದು ಆರೋಗ್ಯ ಪ್ರಯೋಜನಗಳನ್ನು ನೋಡುತ್ತಾ ಹೋದರೆ ನಿಜಕ್ಕೂ ಆಶ್ಚರ್ಯವೆನಿಸುತ್ತದೆ, ಜೊತೆಗೆ ತುಂಬಾನೇ ಖುಷಿನೂ ಆಗುತ್ತೆ! ಯಾಕೆಂದ್ರೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಆರೋಗ್ಯಕಾರಿ ಗುಣಲಕ್ಷಣಗಳು ಕೂಡ ಈ ತರಕಾರಿಯಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬೀಟ್ರೂಟ್ ಪ್ರಯೋಜನಗಳ ಕುರಿತಾಗಿ ಪೌಷ್ಟಿಕಾಂಶ ತಜ್ಞೆ ಲವ್ನೀತ್ ಬಾತ್ರಾ ಅವರು ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ, ಈ ತರಕಾರಿಯ ಬಗ್ಗೆ ಕೆಲವೊಂದು ಮಾಹಿತಿ ಯನ್ನು ಹಂಚಿಕೊಂಡಿದ್ದಾರೆ ಮುಂದೆ ಓದಿ...
ಬಿಪಿ ಕಡಿಮೆಯಾಗುತ್ತದೆ
ಉರಿಯೂತ ಕಡಿಮೆಯಾಗುತ್ತದೆ
ಬೀಟ್ರೂಟ್ ತನ್ನಲ್ಲಿ ಆಂಟಿ ಇನ್ಫಾಮೇಟರಿ ಗುಣಲಕ್ಷಣಗಳನ್ನು ಒಳಗೊಂಡಿರುವುದರಿಂದ ಉರಿಯೂತದ ತೊಂದರೆಯಿಂದ ಬಳಲುತ್ತಿರುವ ಜನರಿಗೆ ಇದು ಬಲು ಲಾಭಕಾರಿ. ಬೀಟಾಲೈನ್ಸ್ ಎನ್ನುವ ಆಂಟಿ ಇನ್ಫಾ ಮೇಟರಿ ಪ್ರಮಾಣ ಇದರಲ್ಲಿ ಹೇರಳವಾಗಿರುವುದರಿಂದ ಸಾಕಷ್ಟು ಅನುಕೂಲವಾಗುತ್ತದೆ.
ಮಧುಮೇಹಿ ಸ್ನೇಹಿ
ಜೀರ್ಣಶಕ್ತಿ ವೃದ್ಧಿಸುತ್ತದೆ
ಬೀಟ್ರೂಟ್ ನಲ್ಲಿ ನಾರಿನ ಪ್ರಮಾಣ ತುಂಬಾ ಇದೆ. ಹಾಗಾಗಿ ಇದು ಕರುಳಿನ ಆರೋಗ್ಯದಲ್ಲಿ ಚೇತರಿಕೆ ಯನ್ನು ತಂದುಕೊಡುತ್ತದೆ. ಕರುಳಿನ ಭಾಗದ ಬ್ಯಾಕ್ಟೀರಿಯಾ ಇಲ್ಲವಾಗಿ ಆರೋಗ್ಯಕರವಾದ ಜೀರ್ಣ ಶಕ್ತಿಯನ್ನು ಪಡೆಯುವಂತೆಮಾಡುತ್ತದೆ. ಒಟ್ಟಾರೆ ಬೀಟ್ರೂಟ್ ಸೇವನೆಯಿಂದ ನಿಮ್ಮ ಆರೋಗ್ಯಕರ ವಾದ ಜೀವನ ನಿಮಗೆ ವಾಪಸ್ ಸಿಗುತ್ತದೆ.
As Per The Nutritionist Expert People Who Suffering From These Diseases Must Eat Beetroot .
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm