ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm