ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm