ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm