ಬ್ರೇಕಿಂಗ್ ನ್ಯೂಸ್
12-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ನಾವೆಲ್ಲಾ ಆರೋಗ್ಯದ ವಿಚಾರದಲ್ಲಿ ಎಷ್ಟು ಕಾಳಜಿ ಹಾಗೂ ಜಾಗರೂಕತೆ ವಹಿಸುತ್ತೇವೆಯೋ ಅಷ್ಟು ಒಳ್ಳೆಯದು. ಆದರೆ ಇಂದಿನ ದಿನಗಳಲ್ಲಿ ಹೆಚ್ಚಿನವರು ಒತ್ತಡದ ಜೀವನಶೈಲಿಯಿಂದಾಗಿ, ಆರೋಗ್ಯದ ಬಗ್ಗೆ ನಿರ್ಲಕ್ಷ ತೋರಿ ಕೊನೆಗೆ ಸಂಪೂರ್ಣವಾಗಿ ಆರೋಗ್ಯ ಹದಗೆಡುವ ಹಂತಕ್ಕೆ ಬಂದಾಗ ಎದ್ದು ಆಸ್ಪತ್ರೆ ಕಡೆಗೆ ಮುಖ ಮಾಡುತ್ತಾರೆ! ಆದರೆ ಮೊದಲೇ ಮುನ್ನೆಚ್ಚರಿಕೆಗಳನ್ನು ವಹಿಸಿ ಕೊಂಡು, ನಮ್ಮ ಆರೋಗ್ಯದ ರಕ್ಷಣೆಯನ್ನು ನಾವೇ ಸ್ವತಃ ಮಾಡಿಕೊಂಡರೆ, ದುಡ್ಡು ಉಳಿಯುವುದು, ನೆಮ್ಮದಿಯ ಜೀವನ ನಮ್ಮದಾಗುತ್ತದೆ
ಬನ್ನಿ ಇಂದಿನ ಲೇಖನದಲ್ಲಿ ದಿನದ 24 ಗಂಟೆಗಳು ಕೂಡ ದಣಿವಿಲ್ಲದೆ ದುಡಿದು, ದೇಹದಿಂದ ವಿಷಕಾರಿ ಅಂಶಗಳನ್ನು ಹೊರಹಾಕುವ, ಪ್ರಮುಖ ಅಂಗವಾದ ಲಿವರ್ನ ಆರೋಗ್ಯವನ್ನು ಕಾಪಾಡಲು ಯಾವೆಲ್ಲಾ ಪಾನೀಯಗಳು ನೆರವಿಗೆ ಬರುತ್ತದೆ ಎನ್ನುವುದನ್ನು ನೋಡೋಣ ಬನ್ನಿ...
ಬೀಟ್ರೂಟ್ ಜ್ಯೂಸ್

ಓಂ ಕಾಳುಗಳು ಮತ್ತು ಸೋಂಪು ಕಾಳುಗಳ ಪಾನೀಯ

ಓಂಕಾಳು ಹಾಗೂ ಸೋಂಪುಕಾಳು, ಇವೆರಡು ಶಕ್ತಿಶಾಲಿ ಮಸಾಲೆ ಪದಾರ್ಥಗಳು ಅಜೀರ್ಣ ಸಮಸ್ಯೆಯನ್ನು ದೂರ ಮಾಡಿ, ಜೀರ್ಣಶಕ್ತಿಯನ್ನು ಹೆಚ್ಚು ಮಾಡುವ ಆರೋಗ್ಯಕಾರಿ ಮಸಾಲೆ ಪದಾರ್ಥಗಳು ಎನ್ನುವುದರಲ್ಲಿ ಎರಡು ಮಾತಿಲ್ಲ. ಇನ್ನು ಇವೆರಡೂ ಕಾಳುಗಳನ್ನು ಕುದಿಸಿ ಪ್ರತಿದಿನ ಒಂದು ಲೋಟ ಕುಡಿಯುತ್ತಾ ಬರುವುದರಿಂದ, ದೇಹದ ಲಿವರ್ನ ಆರೋಗ್ಯವನ್ನು ಕೂಡ ಕಾಪಾಡಿದಂತಾಗುತ್ತದೆ.
ಹೀಗೆ ಮಾಡಿ
![]()
ನಿಂಬೆ ಹಣ್ಣಿನ ಜ್ಯೂಸ್

ನೆಲ್ಲಿಕಾಯಿ ಜ್ಯೂಸ್

These Natural Drinks To Detox And Cleanse Your Liver.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am