ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am