ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm