ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm