ಬ್ರೇಕಿಂಗ್ ನ್ಯೂಸ್
13-10-22 08:07 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಚಪಾತಿ ಜೊತೆಗೆ ನಂಚಿಕೊಳ್ಳಲು ಆಲೂಗಡ್ಡೆ ಗ್ರೀವಿ ಮಾಡುವಾಗ, ಇದಕ್ಕೆ ಸ್ವಲ್ಪ ಹಸಿ ಬಟಾಣಿ ಹಾಕಿ ತಯಾರು ಮಾಡಿದರೆ, ಆಹಾ, ಏನು ರುಚಿ ಅಂತಿರಾ? ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರುತ್ತದೆ! ಮಕ್ಕಳಿಂದ ಹಿಡಿದು, ಹಿರಿಯರವರೆಗೂ, ಇಷ್ಟಪಟ್ಟು ಸವಿಯುತ್ತಾರೆ. ಆದರೆ ನಿಮಗೆ ಗೊತ್ತಿರಲಿ, ಈ ಹಸಿ ಬಟಾಣಿ ಕಾಳುಗಳು, ಕೇವಲ ಅಡುಗೆಯ ಸ್ವಾದವನ್ನು ಮಾತ್ರ ಹೆಚ್ಚಿಸುವುದಲ್ಲ, ಬದಲಿಗೆ ನಮ್ಮ ಆರೋಗ್ಯಕ್ಕೂ ಕೂಡ ಹಲವಾರು ಲಾಭಗಳನ್ನು ತಂದು ಕೊಡುತ್ತದೆ.
ಪ್ರಮುಖವಾಗಿ ಈ ಕಾಳುಗಳಲ್ಲಿ ಅಧಿಕ ಪ್ರಮಾಣದಲ್ಲಿ ಪ್ರೋಟೀನ್ ಅಂಶ, ನಾರನಾಂಶ, ವಿಟಮಿನ್ ಸಿ, ವಿಟಮಿನ್ ಕೆ, ಪೋಲಿಕ್ ಆಮ್ಲಗಳು, ಫಾಸ್ಫರಸ್, ಮ್ಯಾಂಗನೀಸ್ ತಾಮ್ರ ಹಾಗೂ ಥಯಾ ಮಿನ್ ಅಂಶಗಳು ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ, ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೌಷ್ಟಿಕ ಸತ್ವಗಳು ಸಿಕ್ಕಂತೆ ಆಗುತ್ತದೆ. ಬನ್ನಿ ಇಂದಿನ ಈ ಲೇಖನದಲ್ಲಿ ಆರೋಗ್ಯ ತಜ್ಞೆ ಲವ್ನೀತ್ ಬಾತ್ರಾ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ ಒಂದರಲ್ಲಿ ಹಸಿ ಬಟಾಣಿಯಲ್ಲಿ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳು ಕಂಡು ಬರುತ್ತದೆ ಎನ್ನುವುಯದರ ಬಗ್ಗೆ ಮಾಹಿತಿ ನೀಡಿದ್ದಾರೆ ಮುಂದೆ, ಓದಿ...
ಸಕ್ಕರೆಕಾಯಿಲೆ ಇದ್ದವರಿಗೆ

ಮೊದಲೇ ಹೇಳಿದ ಹಾಗೆ, ಹಸಿ ಬಟಾಣಿ ಕಾಳುಗಳಲ್ಲಿ ಪ್ರೋಟೀನ್ ಹಾಗೂ ನಾರಿನಾಂಶ ಅಧಿಕ ಪ್ರಮಾಣ ದಲ್ಲಿ ಸಿಗುವುದರ ಜೊತೆಗೆ ಗ್ಲೈಸೆಮಿಕ್ ಸೂಚ್ಯಾಂಕ ತುಂಬಾ ಕಡಿಮೆ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ರಕ್ತದಲ್ಲಿ ಸಕ್ಕರೆ ಅಂಶ ಏರಿಕೆಯಾದಂತೆ ನೋಡಿಕೊಂಡು, ಮಧುಮೇಹ ಕಾಯಿಲೆಯನ್ನುನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ತ್ವಚೆಯ ಆರೈಕೆಗೆ

ಪ್ರೋಟೀನ್ ಅಂಶಗಳ ಆಗರ

ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ

Health Benefits Of Adding Green Peas In Your Diet As Per The Nutritionist Expert.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm