ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm