ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm