ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am