ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ
ನೈಸರ್ಗಿಕವಾದ ರಕ್ತ ಶುದ್ಧಕ
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ
ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
As Per The Nutritionist Expert,Know The Health Benefits Of Ivy Gourd.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm