ಬ್ರೇಕಿಂಗ್ ನ್ಯೂಸ್
15-10-22 09:48 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿ ಒಂದು ಪೌಷ್ಟಿಕ ಸತ್ವಗಳನ್ನು ಒಳಗೊಂಡ ಆರೋಗ್ಯಕರ ತರಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ದೇಹದಲ್ಲಿ ಅನೇಕ ಉತ್ತಮ ಆರೋಗ್ಯವಂತ ಬೆಳವಣಿಗೆಗಳನ್ನು ನಿರೀಕ್ಷೆ ಮಾಡಬಹುದು. ಲವ್ನೀತ್ ರವರು ಹೇಳುವ ಹಾಗೆ ಇಲ್ಲಿ ಕೆಲವೊಂದನ್ನು ಕೊಡಲಾಗಿದೆ. ನೀವು ಸೇವನೆ ಮಾಡುವ ಇತರ ತರಕಾರಿಗಳ ಜೊತೆ ತೊಂಡೆಕಾಯಿಯನ್ನು ಸಹ ಬಳಸಬಹುದು. ತೊಂಡೆ ಕಾಯಿ ಪಲ್ಯ, ಸಾರು, ಸಾಗು ಎಲ್ಲವೂ ಸಹ ಹೋಟೆಲ್ಗಳಲ್ಲಿ ಫೇಮಸ್. ಮನೆಯಲ್ಲೂ ಸಹ ಮನೆಮಂದಿ ತೊಂಡೆಕಾಯಿ ಲಾಭವನ್ನು ಪಡೆದುಕೊಳ್ಳಬಹುದು.
ಮಲಬದ್ಧತೆ ಸಮಸ್ಯೆ ನಿವಾರಣೆಯಾಗುತ್ತದೆ
![]()
ತುಂಬಾ ಜನರಿಗೆ ಇತರ ಆರೋಗ್ಯ ಸಮಸ್ಯೆಗಳ ತರಹ ಮಲಬದ್ಧತೆ ಕೂಡ ನಿರಂತರವಾಗಿ ಕಾಡುತ್ತಿರುತ್ತದೆ ಮತ್ತು ಇತ್ತೀಚಿನ ದಿನಗಳಲ್ಲಿ ಜನರಿಗೆ ಇದು ಸಾಮಾನ್ಯವಾದ ಆರೋಗ್ಯ ಸಮಸ್ಯೆ ಆಗಿದೆ. ಆದರೆ ಇದಕ್ಕೆ ಪರಿಹಾರವಾಗಿ ತೊಂಡೆಕಾಯಿ ತಿನ್ನುವುದರಿಂದ ಸುಲಭವಾಗಿ ಪರಿಹಾರ ಸಿಗುತ್ತದೆ. ಮಲಬದ್ಧತೆ ಸಮಸ್ಯೆ ಇಲ್ಲವಾಗುತ್ತದೆ.
ವಯಸ್ಸಾಗುವಿಕೆ ಪ್ರಕ್ರಿಯೆ ಇರುವುದಿಲ್ಲ

ನೈಸರ್ಗಿಕವಾದ ರಕ್ತ ಶುದ್ಧಕ
![]()
ಹೌದು ತೊಂಡೆಕಾಯಿ ಕೇವಲ ನಿಮ್ಮ ದೇಹಕ್ಕೆ ಮಾತ್ರವಲ್ಲ ನಿಮ್ಮ ದೇಹದ ಒಳಗೆ ಇರುವ ರಕ್ತ ಕೂಡ ಸ್ವಚ್ಛ ಮಾಡಬಲ್ಲದು. ಇದರಲ್ಲಿ ಅಂತಹ ಗುಣಲಕ್ಷಣಗಳು ಹೇರಳವಾಗಿವೆ. ಇದರಿಂದ ಹಲವಾರು ಕಾಯಿಲೆಗಳಿಂದ ಮುಕ್ತಿ ಸಿಗುತ್ತದೆ ಮತ್ತು ಮಾರಕ ಆರೋಗ್ಯ ಸಮಸ್ಯೆಗಳಿಂದ ಪಾರಾಗಬಹುದು.
ಅಜೀರ್ಣತೆ- ಮಲದ್ಧತೆ ಸಮಸ್ಯೆ ಇದ್ದರೆ

ಇನ್ನು ಈ ತರಕಾರಿಯಲ್ಲಿ ನೀರಿನಾಂಶ ಹಾಗೂ ನಾರಿನಾಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುವುದ ರಿಂದ, ಮನುಷ್ಯನ ಜೀರ್ಣ ಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳನ್ನು ನಿವಾರಣೆ ಮಾಡುತ್ತದೆ. ಹೀಗಾಗಿ ಪದೇ ಪದೇ ಅಜೀರ್ಣತೆ ಅಥವಾ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ತೊಂಡೆಕಾಯಿ ಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಒಳ್ಳೆಯದು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತದೆ
![]()
As Per The Nutritionist Expert,Know The Health Benefits Of Ivy Gourd.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm