ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm