ಬ್ರೇಕಿಂಗ್ ನ್ಯೂಸ್
17-10-22 11:10 pm Source: Vijayakarnataka ಡಾಕ್ಟರ್ಸ್ ನೋಟ್
ಮಧುಮೇಹ ಅಥವಾ ಸಕ್ಕರೆಕಾಯಿಲೆ ಎನ್ನುವುದು ಇಂದು ವಿಶ್ವದೆಲ್ಲೆಡೆಯಲ್ಲಿ ಕಾಡುತ್ತಿರು ವಂತಹ ಬಹುದೊಡ್ಡ ಅನಾರೋಗ್ಯ ಕಾಯಿಲೆ ಎಂದರೆ ತಪ್ಪಾಗಲಾರದು. ಕೆಟ್ಟ ಜೀವನಶೈಲಿ, ಅನಾರೋಗ್ಯಕಾರಿ ಆಹಾರ ಪದ್ಧತಿ, ಇತ್ಯಾದಿ ಸಮಸ್ಯೆಗಳಿಂದ ಈ ಕಾಯಿಲೆ ಇಂದು ಹೆಚ್ಚಿನ ವರಲ್ಲಿ ಕಂಡು ಬರುತ್ತಿದೆ.
ಇನ್ನು ಈ ಕಾಯಿಲೆಯ ಬಗ್ಗೆ ಆರೋಗ್ಯ ತಜ್ಞರು ಹೇಳುವ ಪ್ರಕಾರ, ಈ ಕಾಯಿಲೆ ಬಂದ ಬಳಿಕ ಸಂಪೂರ್ಣವಾಗಿ ನಿವಾರಣೆ ಮಾಡಲು ಸಂಪೂರ್ಣವಾಗಿ ಸಾಧ್ಯವಿಲ್ಲದೆ ಇದ್ದರೂ ಅದನ್ನು ನಿಯಂತ್ರಣ ದಲ್ಲಿ ಇಡಬಹುದು ಹಾಗೂ ಬರದಂತೆ ಕೂಡ ತಡೆಯಲು ಸಾಧ್ಯ ಎಂದು ಅಭಿಪ್ರಾಯಾ ಪಡುತ್ತಾರೆ. ಇದಕ್ಕೆ ಸರಿಯಾದ ಜೀವನಶೈಲಿ ಹಾಗೂ ಆರೋಗ್ಯಕಾರಿ ಆಹಾರವು ಅತೀ ಅಗತ್ಯ. ಬನ್ನಿ ಇಂದಿನ ಲೇಖನದಲ್ಲಿ, ತಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಕೆಂಪು ಈರುಳ್ಳಿಯನ್ನು ಸೇರಿಸಿಕೊಳ್ಳುವುದರಿಂದ ಏನೆಲ್ಲಾ ಆರೋಗ್ಯಕಾರಿ ಪ್ರಯೋಜನಗಳನ್ನು ನಿರೀಕ್ಷಿಸಬಹುದು ಎನ್ನುವುದನ್ನು ನೋಡೋಣ...
ಕೆಂಪು ಈರುಳ್ಳಿ
![]()
ಸಕ್ಕರೆಕಾಯಿಲೆ ನಿರ್ವಹಣೆಯಲ್ಲಿ ಕೆಂಪು ಈರುಳ್ಳಿಗಳ ಪಾತ್ರ
ಮೊದಲೇ ಹೇಳಿದ ಹಾಗೆ ಕೆಂಪು ಈರುಳ್ಳಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಂಬಂಧ ಪಟ್ಟ ಹಲವಾರು ಬಗೆಯ ಪೌಷ್ಟಿಕ ಸತ್ವಗಳು ಇರುವುದರ ಜೊತೆಗೆ, ರಕ್ತದಲ್ಲಿ ಕಂಡುಬರುವ ಸಕ್ಕರೆ ಪ್ರಮಾಣವನ್ನು ಕೂಡ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿ, ಮಧುಮೇಹವನ್ನು ಕಂಟ್ರೋಲ್ ನಲ್ಲಿಡುವ ಎಲ್ಲಾ ಗುಣಲಕ್ಷಣಗಳು ಇದರಲ್ಲಿ ಕಂಡು ಬರುವುದರಿಂದ, ಸಕ್ಕರೆಕಾಯಿಲೆ ಇರುವವರು, ಈರುಳ್ಳಿಯನ್ನು ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡರೆ ಬಹಳ ಒಳ್ಳೆಯದು.
ಗ್ಲೈಸೆಮಿಕ್ ಸೂಚ್ಯಂಕ
![]()
ಕ್ರೋಮಿಯಂ ಅಂಶ ಕೆಂಪು ಈರುಳ್ಳಿಯಲ್ಲಿ ಕಂಡು ಬರುತ್ತದೆ...
/__opt__aboutcom__coeus__resources__content_migration__simply_recipes__uploads__2009__01__slice-onion-rings-method-4-081705f8b0844c9c974e1bc5b044e734.jpg)
ಕೊನೆಯ ಮಾತು

Add Red Onions In Your Diet Will Help You To Manage Your Blood Sugar Level.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm