ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm