ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm