ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am