ಬ್ರೇಕಿಂಗ್ ನ್ಯೂಸ್
18-10-22 06:53 pm Source: Vijayakarnataka ಡಾಕ್ಟರ್ಸ್ ನೋಟ್
ಹುಳಿ-ಸಿಹಿ ಮಿಶ್ರಿತ ದ್ರಾಕ್ಷಿ ಹಣ್ಣುಗಳು ಹಸಿಯಾಗಿದ್ದರೂ, ತಿನ್ನಲು ಇಷ್ಟವಾಗುತ್ತದೆ, ಅಂತೆಯೇ ಒಣಗಿದ ಮೇಲೂ ಕೂಡ ಅಷ್ಟೇ ತಿನ್ನಲು ಬಾಯಿಗೆ ತುಂಬಾ ರುಚಿ ಕೊಡುತ್ತವೆ. ಅದರಲ್ಲೂಒಣದ್ರಾಕ್ಷಿಯಂತೂ ಬೆಲೆಯಲ್ಲಿ ದುಬಾರಿಯಾದರೂ ಕೂಡ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇನ್ನು ನಮಗೆಲ್ಲಾ ಗೊತ್ತೇ ಇರುವ ಹಾಗೆ, ಒಣ ಹಣ್ಣುಗಳ ಗುಂಪಿಗೆ ಸೇರ್ಪಡೆ ಆಗುವ ಒಣ ದ್ರಾಕ್ಷಿ ಹಣ್ಣುಗಳು ನಮ್ಮ ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ಗಳು ಒದಗಿಸುವ ಆರೋಗ್ಯ ಪ್ರಯೋಜನಗಳನ್ನು ಉಂಟು ಮಾಡುತ್ತವೆ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಡುತ್ತಾರೆ.
ಉದಾಹರಣೆಗೆ, ಅಜೀರ್ಣತೆ, ಮಲಬದ್ಧತೆ, ಹೊಟ್ಟೆ ಉಬ್ಬರ, ಮಹಿಳೆಯರ ಋತುಸ್ರಾವದ ಸಮಸ್ಯೆಗಳು ಹೀಗೆ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಒಣ ದ್ರಾಕ್ಷಿ ಹಣ್ಣುಗಳು ಉಪಯೋಗಕ್ಕೆ ಬರುತ್ತದೆ. ಆದರೆ ಇಷ್ಟೆಲ್ಲಾ ಪ್ರಯೋಜನಗಳನ್ನು ಹೊಂದಿದ್ದರೂ ಕೂಡ, ಒಂದು ವೇಳೆ ಮಿತಿಮಿರಿ ಈ ಒಣಹಣ್ಣನ್ನು ಸೇವನೆ ಮಾಡಿದರೆ, ಇನ್ನಿಲ್ಲದ ಆರೋಗ್ಯ ಸಮಸ್ಯೆಗಳು ಕಂಡು ಬರುವ ಅಪಾಯ ಹೆಚ್ಚಿರುತ್ತದೆಯಂತೆ...
ಹೊಟ್ಟೆಗೆ ಸಂಬಂಧ ಪಟ್ಟ ಸಮಸ್ಯೆಗೆ
![]()
ಅತಿಯಾದ ಆಂಟಿಆಕ್ಸಿಡೆಂಟ್ ಕೂಡ ಒಳ್ಳೆಯದಲ್ಲ

ಅಲರ್ಜಿ ಸಮಸ್ಯೆ ಇದ್ದವರು

ರಕ್ತದೊತ್ತಡ
![]()
If You Suffering From Bp And Allergy Symptoms, Dont Eat Too Many Raisins.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm