ಬ್ರೇಕಿಂಗ್ ನ್ಯೂಸ್
19-10-22 07:55 pm Source: Vijayakarnataka ಡಾಕ್ಟರ್ಸ್ ನೋಟ್
ಸಕ್ಕರೆ ಕಾಯಿಲೆ ಅಥವಾ ಮಧುಮೇಹ ಕಾಯಿಲೆ ವ್ಯಕ್ತಿಯಲ್ಲಿಕಾಣಿಸಿಕೊಂಡ ಮೇಲೆ, ಆತನ ಸಂಪೂರ್ಣ ಜೀವನಶೈಲಿಯೇ ಬದಲಾಗಿ ಬಿಡುತ್ತದೆ ಎಂದು ಹೇಳಲಾಗುತ್ತದೆ. ಇದು ನಿಜ ಕೂಡ ಈ ಕಾಯಿಲೆ ಇದೆ ಎಂದು ಖಚಿತವಾದ ಬಳಿಕ, ಕಣ್ಣಿಗೆ ಕಾಣುವ ಹಾಗೂ ಮನಸ್ಸು ಬಯಸುವ ಆಹಾರ ಪದಾರ್ಥಗಳನ್ನು ತಿನ್ನಲು ಸಾಧ್ಯವಾಗುವುದಿಲ್ಲ. ಎಲ್ಲಾ ವಿಷ್ಯದಲ್ಲೂ ನೀತಿನಿಯಮ ಗಳನ್ನು ಅನುಸರಿಸಬೇಕಾಗುತ್ತದೆ.
ಹಾಗಾಗಿ ಜೀವನದಲ್ಲಿ ಇಂತಹ ಸಮಸ್ಯೆಗಳು ಬರಬಾರದೆಂದರೆ, ಈಗಿನಿಂದಲೇ ಅನಾರೋಗ್ಯಕಾರಿ ಜೀವನಶೈಲಿಯನ್ನು ಬಿಟ್ಟು ಆರೋಗ್ಯಕಾರಿ ಆಹಾರಗಳನ್ನು ಸೇವನೆ ಮಾಡುತ್ತಾ ಹೋದರೆ ಇಂತಹ ಸೈಲೆಂಟ್ ಕಿಲ್ಲರ್ ಕಾಯಿಲೆಯಿಂದ ದೂರವಿರಬಹುದು. ಬನ್ನಿ ಇಂದಿನ ಲೇಖನದಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹೆಚ್ಚಿರುವ, ಸೇಬು ಹಣ್ಣು ಹಾಗೂ ಬಾಳೆಹಣ್ಣನ್ನು ಸಕ್ಕರೆ ಕಾಯಿಲೆ ಇದ್ದವರು ಸೇವನೆ ಮಾಡಬಹುದಾ ಎನ್ನುವುದನ್ನು ನೋಡೋಣ ಬನ್ನಿ....
ಸೇಬು ಹಣ್ಣು ಹಾಗೂ ಸಕ್ಕರೆಕಾಯಿಲೆ

ಸೇಬು ಹಣ್ಣಿನಲ್ಲಿ ಕಂಡು ಬರುವ ನೈಸರ್ಗಿಕ ಸಕ್ಕರೆ ಅಂಶ..

ಪ್ರಮುಖವಾಗಿ ಈ ಹಣ್ಣಿನಲ್ಲಿ ನೈಸರ್ಗಿಕವಾದ ಸಕ್ಕರೆ ಅಂಶ ಹೆಚ್ಚಾಗಿ ಕಂಡುಬರುತ್ತದೆ. ಇದನ್ನೇ ಫ್ರಕ್ಟೋಸ್ ಎಂದು ಕರೆಯಲಾಗುತ್ತದೆ. ಹೀಗಾಗಿ ಮಧುಮೇಹಿ ರೋಗಿಗಳು ಈ ಹಣ್ಣನ್ನು ಅತಿಯಾಗಿ ಸೇವನೆ ಮಾಡಿದರೆ, ರಕ್ತದಲ್ಲಿನ ಸಕ್ಕರೆ ಪ್ರಮಾಣದ ಮೇಲೆ ಏರುಪೇರು ಉಂಟಾಗುವ ಸಾಧ್ಯತೆ ಹೆಚ್ಚಿರುತ್ತದೆಯಂತೆ! ಹೀಗಾಗಿ ದಿನಕ್ಕೆ ಅರ್ಧ ತುಂಡು ಸೇಬು ಹಣ್ಣು ತಿನ್ನುವುದರಲ್ಲಿ ಅಡ್ಡಿಯಿಲ್ಲ!
ಗ್ಲೈಸೆಮಿಕ್ ಸೂಚ್ಯಂಕ

ತಜ್ಞರು ಹೇಳುವ ಪ್ರಕಾರ ರಕ್ತದಲ್ಲಿನ ಸಕ್ಕರೆ ಮಟ್ಟ ಅಚ್ಚುಕಟ್ಟಾಗಿ ನಿರ್ವಹಣೆ ಆಗಬೇಕೆಂದರೆ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕ ಇರುವ ಆಹಾರ ಪದಾರ್ಥಗಳನ್ನು ಸೇವನೆ ಮಾಡಬೇಕು. ಇದಕ್ಕೊಂದು ಒಳ್ಳೆಯ ಉದಾಹರಣೆ ಎಂದರೆ ಸೇಬು ಹಣ್ಣು! ಹೀಗಾಗಿ ಸಕ್ಕರೆಕಾಯಿಲೆ ಇರುವವರು ಮಿತವಾಗಿ ಸೇವನೆ ಮಾಡುವು ದರಲ್ಲಿ ಅಡ್ಡಿಯಿಲ್ಲ
ಬಾಳೆಹಣ್ಣು ಹಾಗೂ ಮಧುಮೇಹ
ಬಾಳೆಹಣ್ಣು ತಿನ್ನುವ ಮೊದಲು ವೈದ್ಯರಿಂದ ಸಲಹೆಗಳನ್ನು ಪಡೆದುಕೊಳ್ಳಿ

ಬಾಳೆಹಣ್ಣಿನಲ್ಲಿ ನೈಸರ್ಗಿಕ ಸಕ್ಕರೆ ಅಂಶ ಹಾಗೂ ಗ್ಲೈಸೆಮಿಕ್ ಸೂಚ್ಯಾಂಕ ಹೆಚ್ಚಿನ ಪ್ರಮಾಣದಲ್ಲಿ ಕಂಡು ಬರುವುದರಿಂದ, ಮಧುಮೇಹ ಕಾಯಿಲೆ ಇರುವವರು, ಈ ಹಣ್ಣನ್ನು ತಿನ್ನುವ ಮೊದಲು ವೈದ್ಯರ ಸಲಹೆಗಳನ್ನು ಪಡೆದುಕೊಂಡರೆ ಒಳ್ಳೆಯದು. ಆರೋಗ್ಯದ ದೃಷ್ಟಿಯಿಂದ ಹೇಳುವುದಾದರೆ, ಮಧು ಮೇಹಿಗಳು, ಬಾಳೆಹಣ್ಣನ್ನು ಮಿತವಾಗಿ ಸೇವನೆ ಮಾಡಿದರೆ ಒಳ್ಳೆಯದು.
Can Diabetics Eat Bananas And Apple Does Its Effect Blood Sugar Levels.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am