ಬ್ರೇಕಿಂಗ್ ನ್ಯೂಸ್
22-10-22 07:57 pm Source: Vijayakarnataka ಡಾಕ್ಟರ್ಸ್ ನೋಟ್
ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ನಮಗೆ ವಿಟಮಿನ್ ' ಸಿ ' ಅಂಶಗಳನ್ನು ಒಳಗೊಂಡಿರುವ ಆಹಾರಗಳ ಪ್ರಾಮುಖ್ಯತೆ ಏನೆಂಬುದು ನಮಗೆಲ್ಲಾ ಗೊತ್ತೇ ಇದೆ. ಆದರೆ ಇಂತಹ ಆಹಾರಗಳ ಪ್ರಯೋಜನಗಳು ಇಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ ಬದಲಿಗೆ ದೀರ್ಘಕಾಲ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ, ಕ್ಯಾನ್ಸರ್ ನಂತಹ ಕಾಯಿಲೆಗಳಿಂದ ಕೂಡ ನಮ್ಮನ್ನು ದೂರ ವಿರಿಸುವಲ್ಲಿ ಇವುಗಳ ಪಾತ್ರ ಮಹತ್ವದು. ಬನ್ನಿ ಇಂದಿನ ಈ ಲೇಖನದಲ್ಲಿ ಯಾವೆಲ್ಲಾ ಬಗೆಯ ವಿಟಮಿನ್ ಸಿ ಅಂಶಗಳು ಹೆಚ್ಚಿರುವ ಆಹಾರಗಳನ್ನು ಸೇವನೆ ಮಾಡುವುದರಿಂದ ಇಂತಹ ದೀರ್ಘ ಕಾಲದ ಕಾಯಿಲೆಗಳಿಂದ ದೂರ ಇರಬಹುದು ಎನ್ನುವುದನ್ನು ನೋಡೋಣ...
ಟೊಮೆಟೊ

ಸೀಬೆಹಣ್ಣು
ಸೀಬೆ ಹಣ್ಣಿನಲ್ಲಿ ಅಪಾರ ಪ್ರಮಾಣದ ವಿಟಮಿನ್ ಸಿ ಹಾಗೂ ಪೊಟ್ಯಾಶಿಯಂ ಅಂಶ ಅಡಗಿದೆ. ಇವು ರಕ್ತ ದೊತ್ತಡವನ್ನು ನಿಯಂತ್ರಣ ಮಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಕೂಡ ಕಾಪಾಡುತ್ತದೆ. ಪ್ರಮುಖ್ವಾಗಿ ಈ ಹಣ್ಣಿನಲ್ಲಿ ಪೊಟ್ಯಾಷಿಯಂ ಅಂಶ ಹೆಚ್ಚಿನ ಪ್ರಮಾಣದಲ್ಲಿ ಸಿಗುವುದರಿಂದ ರಕ್ತದೊತ್ತ ಡವನ್ನು ಅತ್ಯಂತ ಪರಿಣಾಮಕಾರಿಯಾಗಿ ನಿವಾರಣೆ ಮಾಡುತ್ತದೆ.
ನೆಲ್ಲಿಕಾಯಿ

ಕೊನೆಯ ಮಾತು
![]()
Add These Vitamin C Rich Foods To Fight Against Diabetes And Blood Pressure.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am