ಬ್ರೇಕಿಂಗ್ ನ್ಯೂಸ್
25-10-22 09:00 pm Source: Vijayakarnataka ಡಾಕ್ಟರ್ಸ್ ನೋಟ್
ಮನುಷ್ಯನಿಗೆ ಯಾವಾಗ ಆರೋಗ್ಯ ಹದಗೆಡುತ್ತದೆ ಎಂದು ಹೇಳುವುದು ಕಷ್ಟ. ಅದರಲ್ಲೂ ಈಗ ಬಿಸಿಲು ಮತ್ತು ಮಳೆ ಕಣ್ಣಾಮುಚ್ಚಾಲೆ ಆಟ ಆಡುತ್ತಿವೆ. ಈ ಸಂದರ್ಭದಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯಸ್ಸಾದವರವರೆಗೂ ಆರೋಗ್ಯ ತೊಂದರೆ ತಪ್ಪಿದ್ದಲ್ಲ. ಈ ಸಂದರ್ಭದಲ್ಲಿ ಶೀತ ನೆಗಡಿ ಉಂಟಾಗುತ್ತದೆ. ಇದರ ಜೊತೆ ಗಂಟಲು ನೋವು ಸಹ ಬರುತ್ತದೆ...
ಗಂಟಲು ನೋವಿಗೆ ಅರಿಶಿನ

ಶೀತ, ಕೆಮ್ಮು, ನೆಗಡಿ, ಗಂಟಲು ನೋವಿಗೆ ಅರಿಶಿನ

ಅರಿಶಿನವನ್ನು ನಾವು ನಮಗೆ ಶೀತ, ಕೆಮ್ಮು, ನೆಗಡಿ, ಗಂಟಲು ನೋವು ಬಂದಾಗ ಉಪಯೋಗಿಸುತ್ತೇವೆ. ಅಷ್ಟೇ ಅಲ್ಲದೆ ಗಾಯವನ್ನು ವಾಸಿ ಮಾಡಲು, ಮಧುಮೇಹ ಸಮಸ್ಯೆಯನ್ನು ನಿಯಂತ್ರಣ ಮಾಡಲು, ಮೈಕೈ ನೋವು, ಆರ್ಥ್ರೈಟಿಸ್, ರೋಗನಿರೋಧಕ ಶಕ್ತಿಯನ್ನು ಅಭಿವೃದ್ಧಿಪಡಿಸಲು, ಉರಿಯೂತವನ್ನು ಕಡಿಮೆ ಮಾಡಲು ಮತ್ತು ಇನ್ನಿತರ ತೊಂದರೆಗಳಿಗೆ ಪರಿಹಾರವಾಗಿ ಬಳಸಬಹುದಾಗಿದೆ ಎಂದು ಡಾ. ದೀಕ್ಷಾ ಭಾವ್ಸರ್ ಹೇಳಿದ್ದಾರೆ. ಗಂಟಲು ನೋವಿನ ಪರಿಹಾರಕ್ಕೆ ಅರಿಶಿನ ಎಂಬ ಗಿಡಮೂಲಿಕೆಯನ್ನು ಸುಲಭವಾಗಿ ಈ ರೀತಿ ಬಳಸಬಹುದು.
ಅರಿಶಿನದ ನೀರಿನಿಂದ ಬಾಯಿ ಮುಕ್ಕಳಿಸುವುದು
![]()
ಒಂದು ಲೋಟ ನೀರು ತೆಗೆದುಕೊಂಡು ಅದಕ್ಕೆ ಒಂದು ಟೇಬಲ್ ಚಮಚ ಅರಿಶಿನ ಪುಡಿಯನ್ನು ಸೇರಿಸಿ ಮೂರರಿಂದ ಐದು ನಿಮಿಷಗಳು ಚೆನ್ನಾಗಿ ಕುದಿಸಬೇಕು. ದಿನದಲ್ಲಿ ಮೂರು ಬಾರಿ ಈ ರೀತಿ ಮಾಡುವುದ ರಿಂದ ಗಂಟಲು ನೋವು ಕ್ರಮೇಣವಾಗಿ ಕಡಿಮೆಯಾಗುತ್ತದೆ.
ಅರಿಶಿನದ ಜೊತೆ ಕಾಳು ಮೆಣಸು

1 ಟೀಚಮಚ ಅರಿಶಿನ, ಒಂದು ಅಥವಾ ಎರಡು ಕುಟ್ಟಿ ಪುಡಿ ಮಾಡಿದ ಕಾಳು ಮೆಣಸು ಮತ್ತು ಒಂದು ಟೀ ಚಮಚ ಜೇನುತುಪ್ಪ ಎಲ್ಲವನ್ನು ಮಿಶ್ರಣ ಮಾಡಿ ಊಟಕ್ಕೆ ಒಂದು ಗಂಟೆ ಮುಂಚೆ ಅಥವಾ ನಂತರದಲ್ಲಿ ದಿನದಲ್ಲಿ ಎರಡರಿಂದ ಮೂರು ಬಾರಿ ಸೇವಿಸುವ ಅಭ್ಯಾಸವಿಟ್ಟುಕೊಳ್ಳಿ. ಇದು ಸಹ ಗಂಟಲು ನೋವಿಗೆ ಒಂದು ಒಳ್ಳೆಯ ಪರಿಹಾರ.
ಅರಿಶಿನ ಮಿಶ್ರಿತ ಹಾಲು

ರಾತ್ರಿ ಮಲಗುವ ಸಂದರ್ಭದಲ್ಲಿ ಈ ಪರಿಹಾರವನ್ನು ಮಾಡಿಕೊಳ್ಳಬಹುದು. ಪ್ರತಿದಿನ ಮಲಗುವಾಗ ನಿಮಗೆ ಒಂದು ವೇಳೆ ಹಸುವಿನ ಹಾಲು ಲಭ್ಯವಿದ್ದರೆ, ಅದನ್ನು ಒಂದು ಲೋಟ ತೆಗೆದುಕೊಂಡು ಅದಕ್ಕೆ ಒಂದು ಟೀ ಚಮಚ ಅರಿಸಿನ ಪುಡಿ ಸೇರಿಸಿ ಮಿಶ್ರಣ ಮಾಡಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಗಂಟಲು ನೋವು ಕಡಿಮೆಯಾಗುತ್ತದೆ ಎಂದು ವೈದ್ಯರಾದ ಡಾ. ದೀಕ್ಷಾ ಭಾವ್ಸರ್ ಹೇಳುತ್ತಾರೆ.
As Per The Health Experts Turmeric Has Broad Benefits For Your Throat Pain.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm