ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm