ಬ್ರೇಕಿಂಗ್ ನ್ಯೂಸ್
26-10-22 07:18 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕಾರಿ ಜೀವನಶೈಲಿ ಹಾಗೂ ಸರಿಯಾದ ಹಾಗೂ ನೈಸರ್ಗಿಕ ಆಹಾರ ಪದ್ಧತಿಯನ್ನು ಸರಿಯಾಗಿ ಅನುಸರಿಸುತ್ತಾ ಹೋದರೆ, ಸಣ್ಣ-ಪುಟ್ಟ ಆರೋಗ್ಯ ಸಮಸ್ಯೆಗಳಿಂದ ಹಿಡಿದು, ದೀರ್ಘ ಕಾಲದವರೆಗೆ ಕಾಡುವ ಕಾಯಿಲೆಗಳು ಕೂಡ ನಮ್ಮ ಹತ್ತಿರ ಕೂಡ ಸುಳಿಯುವುದಿಲ್ಲ, ಎನ್ನುವ ಕಟು ಸತ್ಯವನ್ನು ಮೊದಲು ಎಲ್ಲರೂ ಅರ್ಥಮಾಡಿಕೊಳ್ಳಬೇಕು. ಯಾಕೆಂದ್ರೆ ಇಂದಿನ ದಿನಗಳಲ್ಲಿ ಸಾಕಷ್ಟು ಜನರು ಅದರಲ್ಲೂ ವಿಶೇಷವಾಗಿ ಸಕ್ಕರೆಕಾಯಿಲೆ ಇರುವವರು, ರಕ್ತದೊತ್ತಡದಂತಹ ಸಮಸ್ಯೆ ಇರುವವರು, ಹೃದಯಕ್ಕೆ ಸಂಬಂಧ ಪಟ್ಟ ಕಾಯಿಲೆಗಳು ಹೊಂದಿರುವ ಜನರು ನಮ್ಮ ಸಮಾಜದಲ್ಲಿ ಸಾಕಷ್ಟು ಜನರು ಇದ್ದಾರೆ.
ಅನಾರೋಗ್ಯಕಾರಿ ಜೀವನಶೈಲಿ ಹಾಗೂ ಕೆಟ್ಟ ಆಹಾರ ಪದ್ಧತಿಯನ್ನು ಅನುಸರಿಸಿಕೊಂಡು, ಈಗ ದೀರ್ಘಕಾಲದ ಆರೋಗ್ಯ ಸಮಸ್ಯೆಯನ್ನು ಕಂಡುಕೊಂಡು ಇಂದು ಕಷ್ಟ ಪಡುತ್ತಿದ್ದಾರೆ.ಆದರೆ ಎಲ್ಲದಕ್ಕೂ ಪರಿಹಾರ ಇದೆ ಎನ್ನುವ ಹಾಗೆ, ಇಂತಹ ಕಾಯಿಲೆಗಳು ಕಾಣಿಸಿಕೊಂಡ ಬಳಿಕ, ಸರಿಯಾದ ಆಹಾರ ಪದ್ಧತಿ ಹಾಗೂ ಜೀವನಶೈಲಿಯಲ್ಲಿ ಬದಲಾವಣೆಯನ್ನು ತಂದುಕೊಂಡರೆ, ಸುಲಭವಾಗಿ ಮಧುಮೇಹ ಹಾಗೂ ರಕ್ತದೊತ್ತಡದಂತಹ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು...
ಬೆಳಗಿನ ಉಪಹಾರ

ತಿಂಗಳಿಗೊಮ್ಮೆ ಪರೀಕ್ಷೆ ಮಾಡಿಸಿಕೊಳ್ಳಬೇಕು

ಪ್ರತಿದಿನ ವ್ಯಾಯಾಮ
![]()
ಕೊನೆಯ ಮಾತು

Lifestyle Changes You Must Make To Control Your Diabetes And Blood Pressure.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm